Breaking News

Tag Archives: ಮಾಜಿ ಸೈನಿಕರಿಗೆ ಆಪದ್ ಮಿತ್ರ ತರಬೇತಿ.

ಮಾಜಿ ಸೈನಿಕರಿಗೆ ಆಪದ್ ಮಿತ್ರ ತರಬೇತಿ.

Cnewstv.in / 04.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಸೈನಿಕರಿಗೆ ಆಪದ್ ಮಿತ್ರ ತರಬೇತಿ. ಶಿವಮೊಗ್ಗ : ಭಾರತ ಸರ್ಕಾರದ ಆಪದ್ ಮಿತ್ರ ಯೋಜನೆಯನ್ನು ಕರ್ನಾಟಕ ರಾಜ್ಯದ 11 ಜಿಲ್ಲೆಗಳಲ್ಲಿ ಅನುಷ್ಟಾನಗೊಳಿಸಿದ್ದು ವಿಪತ್ತುಗಳು ಸಂಭವಿಸಿದಾಗ ಸಾರ್ವಜನಿಕ ಪ್ರಾಣ ಮತ್ತು ಆಸ್ತಿಯನ್ನು ರಕ್ಷಿಸಲು 12 ದಿನಗಳ ತರಬೇತಿಯನ್ನು ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ 18 ರಿಂದ 30 ರವರೆಗೆ ಜೆಎನ್‍ಎನ್‍ಸಿಇ ಕಾಲೇಜು, ಶಿವಮೊಗ್ಗ ಇಲ್ಲಿ ತರಬೇತಿ ಆಯೋಜಿಸಲಾಗಿದೆ. ಆಸಕ್ತ ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯ ಮಾಜಿ ಸೈನಿಕರು, ...

Read More »