Breaking News

Tag Archives: ಮಾತೃ ವಂದನಾ ಯೋಜನೆ

ಮಾತೃ ವಂದನಾ ಯೋಜನೆ ಪ್ರಯೋಜನ ಎಲ್ಲಾ ಗರ್ಭಿಣಿ, ಬಾಣಂತಿಯರು ಪಡೆದುಕೊಳ್ಳಬೇಕು: ಎಂ.ಎಲ್.ವೈಶಾಲಿ

  ಶಿವಮೊಗ್ಗ: ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಲಾಭವನ್ನು ಎಲ್ಲಾ ಗರ್ಭಿಣಿಯರು ಹಾಗೂ ಬಾಣಂತಿಯರು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ತಿಳಿಸಿದರು. ಅವರು ಸೋಮವಾರ ಶರಾವತಿ ನಗರದ ಅಂಗನವಾಡಿಯಲ್ಲಿ ಪ್ರಧಾನಮಂತ್ರಿ ಮಾತೃ ವಂದನಾ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದರು. ಮಗುವಿನ ಜನನ ಪೂರ್ವ ಹಾಗೂ ನಂತರದ ಆರೈಕೆಗಾಗಿ ಈ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ಗರ್ಭಿಣಿ/ಬಾಣಂತಿ ಮಹಿಳೆಯರಿಗೆ 5ಸಾವಿರ ರೂ.ಗಳನ್ನು ಮೂರು ಕಂತುಗಳಲ್ಲಿ ನೇರವಾಗಿ ಅವರ ಖಾತೆಗೆ ವರ್ಗಾವಣೆ ಮಾಡಲಾಗುವುದು. ಈ ಯೋಜನೆ ಮೊದಲ ಜೀವಂತ ಹೆರಿಗೆಗೆ ಮಾತ್ರ ಸೀಮಿತವಾಗಿದೆ. ...

Read More »