Cnewstv.in / 19.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾರ್ಚ್ 22 ರಿಂದ ಸರಳ ಮಾರಿಕಾಂಬ ಜಾತ್ರೆ. ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬ ಜಾತ್ರಾಮಹೋತ್ಸವವನ್ನು ಈ ಬಾರಿ ಸರಳವಾಗಿ ಮಾರ್ಚ್ 22ರಿಂದ ನಡೆಸಲು ಸಮಿತಿ ನಿರ್ಧರಿಸಿದೆ. ಪ್ರತಿಬಾರಿಯಂತೆ ಈ ಬಾರಿಯೂ ಸಹ ಜಾತ್ರೆಯಲ್ಲಿ ಎಲ್ಲಾ ವಿಧಿವಿಧಾನಗಳು ನಡೆಯಲಿದೆ. ಹರಕೆ ಮಾಡುವುದು ಬೇವಿನ ಉಡುಗೆ ತೊಡುವುದು ಸೇರಿದಂತೆ ಎಲ್ಲಾ ಸಂಪ್ರದಾಯಗಳಿಗೆ ಅವಕಾಶವನ್ನು ಮಾಡಿಕೊಡಲಾಗುವುದು. ದೇವರ ದರ್ಶನಕ್ಕೆ ಅಂದಿನ ಪರಿಸ್ಥಿತಿಗನುಗುಣವಾಗಿ ಅವಕಾಶ ಮಾಡಿಕೊಡಲಾಗುವುದು. ಮಾರ್ಚ್ 22ರಿಂದ ಜಾತ್ರೆ ಆರಂಭವಾಗಲಿದೆ. ಸರಳವಾಗಿ ಆಚರಿಸುವುದರಿಂದ ಈ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv