ಶಿವಮೊಗ್ಗ: ಇಷ್ಟು ದಿನ ಶಿವಮೊಗ್ಗ ಜಿಲ್ಲೆ ಕರೋನಾ ವಿಷಯದಲ್ಲಿ ಹಸಿರು ವಲಯದಲ್ಲಿತ್ತು. ನಿನ್ನೆ ರಾತ್ರಿ ಶಿವಮೊಗ್ಗಕ್ಕೆ ಗುಜರಾತ್ ಹಾಗೂ ಮಹಾರಾಷ್ಟ್ರದಿಂದ 30ಕ್ಕೂ ಹೆಚ್ಚು ಜನರು ಆಗಮಿಸಿದ್ದು, ಇದರಿಂದಾಗಿ ಮಲೆನಾಡು ಆತಂಕಕ್ಕೊಳಗಾಗಿದೆ. ಗುಜರಾತ್ ನ ಅಹಮದಾಬಾದ್ ನಿಂದ ಶಿವಮೊಗ್ಗಕ್ಕೆ ಆಗಮಿಸಿದವರು ತಬ್ಲಿಘಿ ನಂಟು ಹೊಂದಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಹೀಗೆ ಶಿವಮೊಗ್ಗಕ್ಕೆ ಆಗಮಿಸಿದ ಎಲ್ಲರಿಗೂ ಸಹ್ಯಾದ್ರಿ ಕಾಲೇಜಿನ ಸ್ಟೇಡಿಯಂ ನಲ್ಲಿ ಆರೋಗ್ಯ ತಪಾಸಣೆ ನಡೆಸಲಾಗಿದ್ದು ಎಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv