Breaking News

Tag Archives: ಮೀನುಮರಿ ಪಾಲನೆದಾರರಿಂದ ಅರ್ಜಿ ಆಹ್ವಾನ.

ಮೀನುಮರಿ ಪಾಲನೆದಾರರಿಂದ ಅರ್ಜಿ ಆಹ್ವಾನ.

Cnewstv.in / 12.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೀನುಮರಿ ಪಾಲನೆದಾರರಿಂದ ಅರ್ಜಿ ಆಹ್ವಾನ. ಶಿವಮೊಗ್ಗ : 2022-23ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ರಾಜ್ಯದ ಇಲಾಖಾ ಕೆರೆಗಳು, ಗ್ರಾಮ ಪಂಚಾಯಿತಿ ಕೆರೆಗಳು, ಜಲಾಶಯಗಳಿಗೆ ಮತ್ತು ನದಿ ಭಾಗಗಳಿಗೆ 70-80 ಎಂ ಎಂ ಗಾತ್ರದ ಬಲಿತ ಬಿತ್ತನೆ ಮೀನುಮರಿಗಳನ್ನು ಸರ್ಕಾರ ನಿಗಧಿಪಡಿಸಿರುವ ದರಗಳಲ್ಲಿ ರಾಜ್ಯದ ನೊಂದಾಯಿತ ಖಾಸಗಿ ಮೀನು ಕೃಷಿಕರಿಂದ ಖರೀದಿ ಮಾಡಿ ದಾಸ್ತಾನು ಮಾಡಲು ಉದ್ದೇಶಿಸಿದ್ದು, ನೊಂದಾಯಿತ ಆಸಕ್ತ ಮೀನುಮರಿ ಪಾಲನೆದಾರರಿಂದ ಅರ್ಜಿ ಆಹ್ವಾನಿಸಿದೆ. ನೊಂದಾಯಿತ ...

Read More »