Breaking News

Tag Archives: ಮುಂಗಾರು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ ಕೈಗೊಳ್ಳಿ: ಡಾ.ಸೆಲ್ವಮಣಿ.

ಮುಂಗಾರು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ ಕೈಗೊಳ್ಳಿ: ಡಾ.ಸೆಲ್ವಮಣಿ.

Cnewstv.in / 16.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಂಗಾರು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ ಕೈಗೊಳ್ಳಿ: ಡಾ.ಸೆಲ್ವಮಣಿ. ಶಿವಮೊಗ್ಗ : ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಸಂಭವಿಸಬಹುದಾದ ಅಪಾಯಗಳನ್ನು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಗಾರು ಹಂಗಾಮಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದರು. ಮುಂಗಾರು ಎದುರಿಸಲು ಕೈಗೊಳ್ಳುವ ಕ್ರಮಗಳ ಕುರಿತು ಕಾರ್ಯ ಯೋಜನೆಯನ್ನು ವಾರದ ಒಳಗಾಗಿ ಸಲ್ಲಿಸುವಂತೆ ಅವರು ...

Read More »