Breaking News

Tag Archives: ಮುಂಗಾರು ಮಳೆ ಮುನ್ನೆಚ್ಚರಿಕೆ ವ್ಯವಸ್ಥೆ ಕಳಪೆ..

ಮುಂಗಾರು ಮಳೆ ಮುನ್ನೆಚ್ಚರಿಕೆ ವ್ಯವಸ್ಥೆ ಕಳಪೆ..

Cnewstv / 14.07.2023 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಗಾರು ಮಳೆ ಮುನ್ನೆಚ್ಚರಿಕೆ ವ್ಯವಸ್ಥೆ ಕಳಪೆ.. ಹೊಸದಿಲ್ಲಿ: ಮುಂಗಾರು ಮಳೆಯ ಪರಿಣಾಮ ದೇಶದ ಹಲವು ರಾಜ್ಯಗಳಲ್ಲಿ ಜಲಪ್ರವಾಹ ಕಾಣಿಸಿಕೊಂಡಿದೆ. ಉತ್ತರಭಾರತಕ್ಕೆ ಮಳೆಯ ಹೊಡೆತ ತೀವ್ರವಾಗಿ ಬಾಧಿಸಿದೆ. ರಾಷ್ಟ್ರ ರಾಜಧಾನಿ ದೆಹಲಿ, ಹಿಮಾಚಲಪ್ರದೇಶ, ಉತ್ತರಾ­ಖಂಡ, ಹರಿಯಾಣ, ಪಂಜಾಬ್‌ ರಾಜ್ಯಗಳಲ್ಲಿ ಗರಿಷ್ಠ ಹಾನಿಯಾಗಿದೆ. ಸದ್ಯ ಮಳೆಯ ಪ್ರಮಾಣ ಕಡಿಮೆ­ಯಾಗಿದ್ದರೂ, ನೀರಿನ ಹರಿವು ಇನ್ನೂ ಕಡಿಮೆಯಾಗಿಲ್ಲ. ಗಮನಾರ್ಹ ಸಂಗತಿಯೆಂದರೆ ದೇಶದ ಶೇ.72 ಜಿಲ್ಲೆಗಳು ಪ್ರವಾಹಕ್ಕೆ ಮುಖಾಮುಖೀಯಾಗುವ ಅಪಾಯ ಹೊಂದಿವೆ. ಆದರೆ ಈ ಪೈಕಿ ...

Read More »