Breaking News

Tag Archives: ಮುಂಗಾರು ಹಂಗಾಮು : ಕೃಷಿ ಇಲಾಖೆ ಸಿದ್ದತೆಗಳು

ಮುಂಗಾರು ಹಂಗಾಮು : ಕೃಷಿ ಇಲಾಖೆ ಸಿದ್ದತೆಗಳು

Cnewstv / 3.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಂಗಾರು ಹಂಗಾಮು : ಕೃಷಿ ಇಲಾಖೆ ಸಿದ್ದತೆಗಳು ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಈಗಾಗಲೇ ಉತ್ತಮ ಹಂಗಾಮು ಪೂರ್ವ ಮಳೆ ಆರಂಭವಾಗಿದ್ದು ಜಿಲ್ಲೆಯಲ್ಲಿ ಉತ್ತಮ ಮುಂಗಾರು ಮಳೆ ಬರುವ ನಿರೀಕ್ಷೆಯೊಂದಿಗೆ ರೈತರು ಭರದಿಂದ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಮೇ 31 ಕ್ಕೆ ಅಂತ್ಯಗೊಂಡಂತೆ 127 ಮಿ.ಮಿ.ವಾಡಿಕೆ ಮಳೆಯಿದ್ದು, 82 ಮಿ.ಮಿ. ವಾಸ್ತವಿಕ ಮಳೆಯಾಗಿದೆ. ಶೇ.36 ಮಳೆಯ ಕೊರತೆ ಉಂಟಾಗಿರುತ್ತದೆ. ಬೆಳೆ ಗುರಿ: ಜಿಲ್ಲೆಯಲ್ಲಿ ಭತ್ತ ಮತ್ತು ...

Read More »