Breaking News

Tag Archives: ಮುಂಜಾನೆಯಿಂದಲೇ ವರುಣನ ಅಬ್ಬರ.. ರಾಜ್ಯಾದ್ಯಂತ ಭರ್ಜರಿ ಮಳೆ ಮುನ್ಸೂಚನೆ..

ಮುಂಜಾನೆಯಿಂದಲೇ ವರುಣನ ಅಬ್ಬರ.. ರಾಜ್ಯಾದ್ಯಂತ ಭರ್ಜರಿ ಮಳೆ ಮುನ್ಸೂಚನೆ..

Www.cnewstv.in / 07.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಂಜಾನೆಯಿಂದಲೇ ವರುಣನ ಅಬ್ಬರ.. ರಾಜ್ಯಾದ್ಯಂತ ಭರ್ಜರಿ ಮಳೆ ಮುನ್ಸೂಚನೆ.. ಶಿವಮೊಗ್ಗ : ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿದ್ದು ಮುಂದಿನ ಮೂರು ದಿನ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಷ್ಟು ದಿನ ಬಿಸಿಲಿನಿಂದ ಹೈರಾನಾಗಿದ್ದ ಜನರಿಗೆ ವರುಣ ತಂಪೆರದಿದ್ದಾನೆ. ಕಳೆದ ಭಾನುವಾರ ಕೂಡ ನಗರದಲ್ಲಿ ಭಾರಿ ಮಳೆಯಾಗಿದ್ದು, ಕೆಲ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು. ಇಂದು ಬೆಳಗ್ಗಿನಿಂದ ಗುಡುಗು ಮಿಂಚು ...

Read More »