Cnewstv.in / 15.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಬಿ ಹರಿಯುತ್ತಿರುವ ಭದ್ರಾ, ಮುಳುಗಿದ ಮಂಟಪ, ಹೊಸ ಸೇತುವೆ. ಶಿವಮೊಗ್ಗ : ಭದ್ರಾ ಜಲಾಶಯದ ಒಳ ಹರಿವು ಹೆಚ್ಚಗಿದ್ದು, ಅಷ್ಟೇ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ. ಗುರುವಾರ ಮಧ್ಯಾಹ್ನ 4 ಕ್ರಸ್ಟ್ ಗೇಟ್ ಗಳ ಮೂಲಕ ಭಾರಿ ಪ್ರಮಾಣದ ನೀರನ್ನು ಹೊರಬಿಡಲಾಯಿತು. ನೆನ್ನೆ ಸಂಜೆ ಭದ್ರಾ ಜಲಾಶಯದಿಂದ 52 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಯಿತು. ರಾತ್ರಿ ಸಮಯಾಕ್ಕೆ ಭದ್ರಾನದಿ ತುಂಬಿದ ಹಿನ್ನಲೆಯಲ್ಲಿ ಭದ್ರಾವತಿಯ ಸಂಗಮೇಶ್ವರ ಮಂಟಪ ಮುಳುಗಡೆಯಾಗಿದ್ದು, ಹೊಸ ...
Read More »Tag Archives: ಮುಳುಗಿದ ಮಂಟಪ.
ಮಳೆಯ ಆರ್ಭಟ, ಮುಳುಗಿದ ಮಂಟಪ.
Cnewstv.in / 11.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆಯ ಆರ್ಭಟ, ಮುಳುಗಿದ ಮಂಟಪ. ಶಿವಮೊಗ್ಗ : ತುಂಗಾ ಜಲಾಶಯದ ಹಿನ್ನೀರಿನ ಭಾಗದಲ್ಲಿ ನಿರಂತರವಾಗಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಜಲಾಶಯಕ್ಕೆ ಒಳ ಮತ್ತು ಹೊರ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯದಿಂದ ನಿರಂತರವಾಗಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ತುಂಗಾ ನದಿ ದಂಡೆಯ ಐತಿಹಾಸಿಕ ಕೋರ್ಪಲಯ್ಯ ಛತ್ರ ಮಂಟಪ ಸಂಪೂರ್ಣ ಮುಳುಗಡೆಯಾಗಿದೆ. ಮಂಟಪದ ಮೇಲ್ಭಾಗದಲ್ಲಿ ನೀರು ಹರಿಯುತ್ತಿದೆ. ಮೈದುಂಬಿ ಹರಿಯುತ್ತಿರುವ ತುಂಗಾ ...
Read More »ಮೈದುಂಬಿ ಹರಿಯುತ್ತಿರುವ ತುಂಗಾ, ಮುಳುಗಿದ ಮಂಟಪ.
Cnewstv.in / 05.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೈದುಂಬಿ ಹರಿಯುತ್ತಿರುವ ತುಂಗಾ, ಮುಳುಗಿದ ಮಂಟಪ. ಶಿವಮೊಗ್ಗ : ಕಳೆದ ಕೆಲವು ದಿನಗಳಿಂದ ತುಂಗಾ ನದಿಯ ಹಿನ್ನೀರಿನ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿಯ ಒಳಹರಿವು ಹೆಚ್ಚಾಗಿದೆ ತುಂಗಾ ಜಲಾಶಯದಿಂದ 43,359 ಕ್ಯೂಸೆಕ್ ನೀರನ್ನು ನಿನ್ನೆ ರಾತ್ರಿ ಹೊರ ಬಿಡಲಾಗಿದೆ. ತುಂಗಾ ಜಲಾಶಯದ ಒಳಹರಿವು ಮತ್ತಷ್ಟು ಹೆಚ್ಚಾಗಿದೆ. ಒಳಹರಿವಿನ ಅಷ್ಟೇ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಕಳೆದ ಎರಡು ಮೂರು ದಿನಗಳಿಂದ 9 ಗೇಟುಗಳ ಮೂಲಕ ...
Read More »ಮೈ ತುಂಬಿ ಹರಿಯುತ್ತಿರುವ ತುಂಗಾ, ಮುಳುಗಿದ ಮಂಟಪ.
Cnewstv.in / 23.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ತುಂಗಾನದಿಯಲ್ಲಿ ನಿರಂತರವಾಗಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ತೀರ್ಥಳ್ಳಿ ಶೃಂಗೇರಿ ಕೊಪ್ಪ ಭಾಗಗಳಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ತುಂಗಾ ಜಲಾಶಯದ ಎಲ್ಲಾ ಗೇಟುಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತಿದೆ. ಈಗಾಗಲೇ ಶಿವಮೊಗ್ಗದ ಮಂಟಪ ಮುಳುಗಿದೆ. ತುಂಗಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ವಿಡಿಯೋ ರೀಪೋಟ್ ಇದನ್ನು ಒದಿ : https://cnewstv.in/?p=5202 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »
C News TV Kannada News Online in cnewstv