ಮುಂಬಯಿ ಮಹಾನಗರಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಈ ಸಂದರ್ಭ ಪೇಜಾವರ ಮಠಾಧೀಶ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ ಅವರು ನಗರದ ಬೊರಿವಲಿ ರೈಲು ನಿಲ್ದಾಣದಲ್ಲಿ ಕೆಲಹೊತ್ತು ಬಾಕಿಯಾಗಿದ್ದರು. ಕೊನೆಗೆ ಕನ್ನಡಿಗ ಮುಸ್ಲಿಂ ಟ್ಯಾಕ್ಸಿ ಚಾಲಕನೊಬ್ಬ ಸುರಕ್ಷಿತವಾಗಿ ಡೊಂಬಿವಿಲಿಗೆ ತಲುಪಿಸಿದ ಘಟನೆ ನಡೆದಿದೆ. ಪೇಜಾವರ ಶ್ರೀಗಳು ಬರೋಡಾದಿಂದ ಡೊಂಬಿವಿಲಿಗೆ ರೈಲಿನಲ್ಲಿ ಪ್ರಯಾಣಿಸುತಿದ್ದರು. ಅವರಿಗೆ ಮಧ್ಯಾಹ್ನ 3ಕ್ಕೆ ಡೊಂಬಿವಿಲಿಯ ಕಾರ್ಯಕ್ರಮವೊಂದರಲ್ಲಿ »ಗವಹಿಸಬೇಕಾಗಿತ್ತು. ಆದರೆ ಭಾರೀ ಮಳೆಯಿಂದಾಗಿ ಸುಮಾರು 50 ಕಿ.ಮೀ.ನಷ್ಟುಹಿಂದೆ ಬೊರಿವಿಲಿಯಲ್ಲಿ ರೈಲು ಮುಂದಕ್ಕೆ ಹೋಗಲಾಗದೇ ನಿಂತುಬಿಟ್ಟಿತು. ಆಗ 8 ಗಂಟೆಯಾಗಿತ್ತು. ಕೊನೆಗೆ ಟ್ಯಾಕ್ಸಿಯಲ್ಲಿ ಡೊಂಬಿವಿಲಿಗೆ ಹೊರಡಲು ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv