Breaking News

Tag Archives: ಮೂವರು ದರೋಡೆಕೋರರ ಬಂಧನ ಹಾಗೂ ಕೃತ್ಯಕ್ಕೆ ಬಳಸಿದ ಓಮಿನಿ ವಾಹನ ವಶ

ಮೂವರು ದರೋಡೆಕೋರರ ಬಂಧನ, ಕೃತ್ಯಕ್ಕೆ ಬಳಸಿದ ಓಮಿನಿ ವಾಹನ ವಶ

  ಶಿವಮೊಗ್ಗ : ಅಕ್ಟೋಬರ್ 14ರಂದು ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯ ಛತ್ರದಳ್ಳಿ ಗ್ರಾಮದ ವಾಸಿ ಮಹಿಳೆಯೊಬ್ಬರ ಮನೆಗೆ ನುಗ್ಗಿ ಚಿನ್ನಾಭರಣ ಲೂಟಿ ಮಾಡಿದ್ದ ಮೂವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ತಮ್ಮ ಮನೆಯಲ್ಲಿರುವ ಸಮಯದಲ್ಲಿ ಯಾರೋ 05 ಜನ ದರೋಡೆಕೋರರು ಮನೆಗೆ ನುಗ್ಗಿ, ತಮ್ಮ ಕೊರಳಿನಲ್ಲಿದ್ದ ಬಂಗಾರದ ಗುಂಡುಗಳಿದ್ದ ತಾಳಿ ಸರವನ್ನು ಕಿತ್ತುಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಸೊರಬ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಆರೋಪಿಗಳ ಪತ್ತೆಗಾಗಿಶ್ರೀನಿವಾಸಲು IPS, ಎ.ಎಸ್.ಪಿ ಶಿಕಾರಿಪುರ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿಮರುಳಸಿದ್ದಪ್ಪ ಪೊಲೀಸ್ ...

Read More »