Breaking News

Tag Archives: ಮೃತ್ತಿಕೆ(ಮಣ್ಣು) ಸಂಗ್ರಹ ಅಭಿಯಾನ ರಥಕ್ಕೆ ಉಸ್ತುವಾರಿ ಸಚಿವರಿಂದ ಚಾಲನೆ.

ಮೃತ್ತಿಕೆ(ಮಣ್ಣು) ಸಂಗ್ರಹ ಅಭಿಯಾನ ರಥಕ್ಕೆ ಉಸ್ತುವಾರಿ ಸಚಿವರಿಂದ ಚಾಲನೆ.

Cnewstv.in / 28.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೃತ್ತಿಕೆ(ಮಣ್ಣು) ಸಂಗ್ರಹ ಅಭಿಯಾನ ರಥಕ್ಕೆ ಉಸ್ತುವಾರಿ ಸಚಿವರಿಂದ ಚಾಲನೆ. ಶಿವಮೊಗ್ಗ : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಆವರಣದ ಉದ್ಯಾನವನಕ್ಕೆ ಪವಿತ್ರ ಮೃತ್ತಿಕೆ(ಮಣ್ಣು)ಸಂಗ್ರಹಿಸುವ ಅಭಿಯಾನಕ್ಕೆ ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣ ಅವರು ಚಾಲನೆ ನೀಡಿದರು. ಮಾನ್ಯ ಮುಖ್ಯಮಂತ್ರಿಗಳು ಕೆಂಪೇಗೌಡ ಥೀಮ್ ಪಾರ್ಕ್‍ನ ಭೂಮಿ ಪೂಜೆಗೆ ರಾಜ್ಯದ ಎಲ್ಲೆಡೆಯಿಂದ ಪವಿತ್ರ ಮೃತ್ತಿಕೆ(ಮಣ್ಣು) ಯನ್ನು ಸಂಗ್ರಹಿಸುವ ‘ಬನ್ನಿ ನಾಡ ಕಟ್ಟೋಣ’ ...

Read More »