Breaking News

Tag Archives: ಮೇಕೆದಾಟು ಯೋಜನೆ : ಪರ-ವಿರೋಧ ಮುಂದೇನು ??

ಮೇಕೆದಾಟು ಯೋಜನೆ : ಪರ-ವಿರೋಧ ಮುಂದೇನು ??

Cnewstv.in / 08.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೇಕೆದಾಟು ಯೋಜನೆ : ಪರ-ವಿರೋಧ ಮುಂದೇನು ?? ಮೇಕೆದಾಟು ಯೋಜನೆ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ಆತಂಕ ಮೂಡಿಸಿದೆ ಮುಂದೇನು ಮಾಡಬೇಕು ಎಂದು ಸರ್ಕಾರ ಯೋಚನೆ ಮಾಡ್ತಾ ಇದೆ.‌ ಆದರೆ ಕರ್ನಾಟಕ ರಾಜ್ಯದಲ್ಲಿ ಮಾತ್ರ ಸದ್ದು ಮಾಡುತ್ತಾ ಇರುವುದು ಮೇಕೆದಾಟು ಯೋಜನೆ.‌ ಹೌದು ಕಾವೇರಿ ನದಿ ನೀರಿನ ಹಂಚಿಕೆ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ದಶಕಗಳ ಕಾಲ ಹೊಗೆಯಾಡುತ್ತಿದ್ದ ವಿವಾದಕ್ಕೆ ಸುಪ್ರೀಂ ಕೋರ್ಟ್‌ ...

Read More »