Breaking News

Tag Archives: ಮೇ ಅಂತ್ಯದ ವೇಳೆ ಕೊರೋನಾ ಸ್ಫೋಟ: ಸಚಿವ ಡಾ.ಕೆ.ಸುಧಾಕರ್

ಮೇ ಅಂತ್ಯದ ವೇಳೆ ಕೊರೋನಾ ಸ್ಫೋಟ: ಸಚಿವ ಡಾ.ಕೆ.ಸುಧಾಕರ್

  ಬೆಂಗಳೂರು : ರಾಜ್ಯದಲ್ಲಿ ಇನ್ನೆರಡು ತಿಂಗಳು ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಲಿದ್ದು, ಮೇ ಅಂತ್ಯದವರೆಗೆ ಕೋವಿಡ್ ಸ್ಫೋಟವಾಗಲಿದೆ. ಅದರಿಂದ ಜನರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದಾರೆ.‌ ಕೇಂದ್ರದಿಂದ 15 ಲಕ್ಷಕ್ಕೂ ಹೆಚ್ಚು ಲಸಿಕೆ ಕಳಿಸಿದ್ದಾರೆ. 10 ಲಕ್ಷ ಬೆಂಗಳೂರಿಗೆ, 5 ಲಕ್ಷ ಬೆಳಗಾವಿಗೆ ಕಳಿಸಿದ್ದಾರೆ. ಬೆಂಗಳೂರಿನಲ್ಲಿ ಸ್ವಲ್ಪ ಸೋಂಕು ಕಡಿಮೆಯಾಗಿದೆ. ನಿನ್ನೆ ಪ್ರಧಾನಿ ಕೂಡ ಎಂಟು ರಾಜ್ಯಗಳ ಜೊತೆ ಸಮಾಲೋಚನೆ ಮಾಡಿದ್ದು, ಆಯಾ ರಾಜ್ಯಸರ್ಕಾರಗಳಿಗೆ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿ ನೀಡಿದ್ದಾರೆ. ಸೋಂಕು ಜಾಸ್ತಿಯಾದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ...

Read More »