ಬೆಂಗಳೂರು : ರಾಜ್ಯದಲ್ಲಿ ಇನ್ನೆರಡು ತಿಂಗಳು ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಲಿದ್ದು, ಮೇ ಅಂತ್ಯದವರೆಗೆ ಕೋವಿಡ್ ಸ್ಫೋಟವಾಗಲಿದೆ. ಅದರಿಂದ ಜನರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದಾರೆ. ಕೇಂದ್ರದಿಂದ 15 ಲಕ್ಷಕ್ಕೂ ಹೆಚ್ಚು ಲಸಿಕೆ ಕಳಿಸಿದ್ದಾರೆ. 10 ಲಕ್ಷ ಬೆಂಗಳೂರಿಗೆ, 5 ಲಕ್ಷ ಬೆಳಗಾವಿಗೆ ಕಳಿಸಿದ್ದಾರೆ. ಬೆಂಗಳೂರಿನಲ್ಲಿ ಸ್ವಲ್ಪ ಸೋಂಕು ಕಡಿಮೆಯಾಗಿದೆ. ನಿನ್ನೆ ಪ್ರಧಾನಿ ಕೂಡ ಎಂಟು ರಾಜ್ಯಗಳ ಜೊತೆ ಸಮಾಲೋಚನೆ ಮಾಡಿದ್ದು, ಆಯಾ ರಾಜ್ಯಸರ್ಕಾರಗಳಿಗೆ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿ ನೀಡಿದ್ದಾರೆ. ಸೋಂಕು ಜಾಸ್ತಿಯಾದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv