Breaking News

Tag Archives: ಯಡಿಯೂರಪ್ಪ ಮತ್ತು ರಾಘವೇಂದ್ರ ಅವರು ಸೋಲಿನ ಭಯದಿಂದ ತೊಂದರೆ ನೀಡಿದ್ದಾರೆ.

ಯಡಿಯೂರಪ್ಪ ಮತ್ತು ರಾಘವೇಂದ್ರ ಅವರು ಸೋಲಿನ ಭಯದಿಂದ ತೊಂದರೆ ನೀಡಿದ್ದಾರೆ.

Cnewstv / 02.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಯಡಿಯೂರಪ್ಪ ಮತ್ತು ರಾಘವೇಂದ್ರ ಅವರು ಸೋಲಿನ ಭಯದಿಂದ ತೊಂದರೆ ನೀಡಿದ್ದಾರೆ. ಶಿವಮೊಗ್ಗ : ಯಡಿಯೂರಪ್ಪ ಮತ್ತು ರಾಘವೇಂದ್ರ ಅವರು ಸೋಲಿನ ಭಯದಿಂದ ತೊಂದರೆ ನೀಡಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ತಿಳಿಸಿದರು. ಶಿರಾಳಕೊಪ್ಪದಲ್ಲಿ ನಿನ್ನೆ ನಡೆದ ಘಟನೆ ಪ್ರಜಾಪ್ರಭುತ್ವಕ್ಕೆ ಹಿನ್ನಡೆಯಾಗಿದೆ. ಚುನಾವಣಾ ಆಯೋಗದ ಅನುಮತಿ ಪಡೆದುಕೊಂಡು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ನಂತರ ಕೆಲವು ಗೂಂಡಾಗಳು ತೊಂದರೆ ನೀಡಿದ್ದಾರೆ. ರಸ್ತೆಯಲ್ಲಿ ಸಾರ್ವಜನಿಕ ಸಭೆ ನಡೆಸಿದ್ದೇವೆ. ಗೂಂಡಾಗಿರಿ ಖಂಡಿಸುತ್ತೇವೆ. ಸೋಲಿನ ...

Read More »