Cnewstv / 13.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯಾರಾಗುತ್ತಾರೆ ಕಾಂಗ್ರೆಸ್ ಮುಂದಿನ ಮುಖ್ಯಮಂತ್ರಿ ?? ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಯಶಸ್ಸು ಸಾಧಿಸಿದೆ. ಬಿಜೆಪಿಯ ತೆಕ್ಕೆಯಲ್ಲಿದಂತಹ ಕರ್ನಾಟಕವನ್ನು ಕಾಂಗ್ರೆಸ್ನ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಆಡಳಿತರೂಢ ಬಿಜೆಪಿ ಪಕ್ಷದ ಪ್ರಮುಖರು ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್ 138 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಬಿಜೆಪಿ 64 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಜೆಡಿಎಸ್ 19 ಕ್ಷೇತ್ರಗಳಲ್ಲಿ ಹಾಗೂ ಮೂವರು ಇತರೆ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ರಾಜ್ಯದ ಈ ಚುನಾವಣೆಯ ...
Read More »- ಕಸಾಪ ಜಿಲ್ಲಾಧ್ಯಕ್ಷರಿಗೆ ನೋಟಿಸ್: ರಾಜ್ಯಾಧ್ಯಕ್ಷ ಜೋಶಿ ವಿರುದ್ಧ ಪ್ರತಿಭಟನೆ ...
- ಸಾಲಭಾಧೆ- ಹೊಸನಗರದಲ್ಲಿ ವ್ಯಕ್ತಿ ನೇಣಿಗೆ ಶರಣು ...
- ಡಿಸಿಸಿ ಬ್ಯಾಂಕ್ ಹಗರಣ : ಆರ್.ಎಂ.ಮಂಜುನಾಥ್ ಗೌಡ 14 ದಿನ ಇ.ಡಿ ಕಸ್ಟಡಿಗೆ ...
- DCC ಬ್ಯಾಂಕ್ ನಕಲಿ ಗೋಲ್ಡ್ ಹಗರಣ : ಶಿವಮೊಗ್ಗದಲ್ಲಿ ಇಡಿ ತಂಡದ ದಾಳಿ. ...
- ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್ಟಿಸಿ ಯಿಂದ ನೂತನ ಬಸ್ ವ್ಯವಸ್ಥೆ ...
- ಏ.6 ಮತ್ತು 10 ರಂದು ಮಾಂಸ ಮಾರಾಟ ನಿಷೇಧ ...
- ಹಂದಿಗಳ ತೆರವಿಗೆ ಮಾಲೀಕರು ಕ್ರಮವಹಿಸಿ: ಪಾಲಿಕೆ ಕಮಿಷನರ್ ಎಚ್ಚರಿಕೆ ...
- ನಾಳೆ (ಏ.05) ವಿದ್ಯುತ್ ವ್ಯತ್ಯಯ. ...
- ಇಟ್ಟಿಗೆ ನಿರ್ಮಿಸುವ ಶೆಡ್ ನಲ್ಲಿ ವ್ಯಕ್ತಿ ಆತ್ಮಹತ್ಯೆ ...
- ಖಾಲಿ ಜಾಗಕ್ಕೆ ಬೇಲಿ- ಹಿಂದೂ ಸಂಘಟನೆಗಳ ಆಕ್ರೋಶ ...