Breaking News

Tag Archives: ಯಾರಾದರೂ ಒಬ್ಬರು ಗೆಲ್ಲಲೇಬೇಕು

ಯಾರಾದರೂ ಒಬ್ಬರು ಗೆಲ್ಲಲೇಬೇಕು, ಅದು ಆಗಿದೆ. ನಮಗೆ ಯಾರು ಶತ್ತುಗಳಲ್ಲ.

Cnewstv / 10.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಯಾರಾದರೂ ಒಬ್ಬರು ಗೆಲ್ಲಲೇಬೇಕು, ಅದು ಆಗಿದೆ. ನಮಗೆ ಯಾರು ಶತ್ತುಗಳಲ್ಲ. ಶಿವಮೊಗ್ಗ : ಲೋಕಸಭಾ ಚುನಾವಣೆ ಸೋಲಿನ ಬಳಿಕ ಕ್ಷೇತ್ರಕ್ಕೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು..ಕೃತಜ್ಞತಾ ಸಭೆ ಇದೆ ಸಭೆಗೆ ಬಂದಿದ್ದೇನೆ. ಯಾರಾದರೂ ಒಬ್ಬರು ಗೆಲ್ಲಲೇಬೇಕು ಅದು ಆಗಿದೆ. ನಾನು ಅಂದುಕೊಂಡಂತೆ ಆಗಿಲ್ಲ. ಐದು ಲಕ್ಷ ಮತದಾರರು ಮತ ನೀಡಿದ್ದಾರೆ. ನಾವು ಚುನಾವಣೆಯಲ್ಲಿ ...

Read More »