Breaking News

Tag Archives: ಯಾರಿಗೂ ಕೋವಿಡ್ ಬರುತ್ತಿರಲಿಲ್ಲ

ನಮ್ಮ ಮಾತು ಕೇಳಿದ್ರೇ‌, ಯಾರಿಗೂ ಕೋವಿಡ್ ಬರುತ್ತಿರಲಿಲ್ಲ

Cnewstv.in / 13.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಮ್ಮ ಮಾತು ಕೇಳಿದ್ರೇ‌, ಯಾರಿಗೂ ಕೋವಿಡ್ ಬರುತ್ತಿರಲಿಲ್ಲ ಶಿವಮೊಗ್ಗ : ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಳೆದ 4 ದಿನಗಳಿಂದ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ ಪಾದಯಾತ್ರೆಗೆ ಇಂದು ಬ್ರೇಕ್ ಬಿದ್ದಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನವರು, ನಮ್ಮ ಮಾತು ಕೇಳಿದ್ರೇ‌..ಖರ್ಗೆ, ಮೊಯ್ಲಿ, ಇಬ್ರಾಹಿಂ, ರೇವಣ್ಣ, ಮೋಟಮ್ಮ ಯಾರಿಗೂ ಕೋವಿಡ್ ಬರುತ್ತಿರಲಿಲ್ಲ. ಜಾಣನಿಗೆ ಮಾತಿನ ಪೆಟ್ಟು. ದಡ್ಡನಿಗೆ ದೊಣ್ಣೆ ಪೆಟ್ಟು ಅಂತಾ ಹಿರಿಯರು ಹೇಳಿದ್ದಾರೆ. ನಾವು ಮುಂಚೆಯಿಂದವೂ ಹೇಳಿಕೊಂಡೇ ...

Read More »