Breaking News

Tag Archives: ಯಾವುದೇ ತಪ್ಪು ಮಾಡದ ಈಶ್ವರಪ್ಪನವರು ಅನಿವಾರ್ಯವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ : ಬಿ.ಎಸ್.ಯಡಿಯೂರಪ್ಪ.

ಯಾವುದೇ ತಪ್ಪು ಮಾಡದ ಈಶ್ವರಪ್ಪನವರು ಅನಿವಾರ್ಯವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ : ಬಿ.ಎಸ್.ಯಡಿಯೂರಪ್ಪ.

Cnewstv.in / 15.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯಾವುದೇ ತಪ್ಪು ಮಾಡದ ಈಶ್ವರಪ್ಪನವರು ಅನಿವಾರ್ಯವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ : ಬಿ.ಎಸ್.ಯಡಿಯೂರಪ್ಪ. ಶಿವಮೊಗ್ಗ : ಯಾವುದೇ ತಪ್ಪು ಮಾಡದ ಕೆ.ಎಸ್.ಈಶ್ವರಪ್ಪ ಅನಿವಾರ್ಯವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗ ಬಿಜೆಪಿ ಕಾರ್ಯಾಲಯಕ್ಕೆ ಆಗಮಿಸಿದ ವೇಳೆ, ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಎರಡು ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಂಡು ಈಶ್ವರಪ್ಪ ನಿರಪರಾಧಿ ಎಂಬುದು ತಿಳಿಯಲಿದೆ. ಅವರು ...

Read More »