Breaking News

Tag Archives: ಯಾವುದೇ ಪರಿವರ್ತನೆ ತರಲು ಜನರ ಸಹಾಕರ ಅಗತ್ಯ.

ಯಾವುದೇ ಪರಿವರ್ತನೆ ತರಲು ಜನರ ಸಹಾಕರ ಅಗತ್ಯ.

Cnewstv.in / 30.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಯಾವುದೇ ಪರಿವರ್ತನೆ ತರಲು ಜನರ ಸಹಾಕರ ಅಗತ್ಯ. ಶಿವಮೊಗ್ಗ : ಮಾದಕ ವ್ಯಸಣ ಮುಕ್ತ ಸಮಾಜ ಅಭಿಯಾನ ಕಾರ್ಯಕ್ರಮ ಉದ್ಘಾಟನೆಯೆನ್ನು ಆರ್ ಎಂ ಎಲ್ ನಗರದ ಕಿದ್ವಾಯಿ ಶಾಲೆಯಲ್ಲಿ ಡಿ ವೈ ಎಸ್ ಪಿ ಪ್ರಕಾಶ್ ಮುನ್ನೂವಳ್ಳಿ ನೆರವೇರಿಸಿದರು ಇ ಸಂಧರ್ಭದಲ್ಲಿ ಮಾತಾನಡುತ್ತ ಯಾವುದೇ ಪರಿವರ್ತನೆ ತರಲು ಜನರ ಸಹಕಾರ ಅಗತ್ಯವಾಗಿರುತ್ತದೆ. ಇಂದಿನ ಯುವ ಪೀಳಿಗೆಯಲ್ಲಿ ಬಹುತೇಕರು ಮಾದಕ ವಸ್ತು ಸೇವನೆ ಮಾಡುತ್ತಿದ್ದು ಇದರ ದುಷ್ಪರಿಣಾಮ ಅವರ ಕುಟುಂಬದ ...

Read More »