Breaking News

Tag Archives: ಯಾವ ಪಕ್ಷ ಬೀದಿಗೆ ಬರುತ್ತದೆ ಎಂಬುದು ಗೊತ್ತಾಗಲಿದೆ – ಕೆ ಎಸ್ ಈಶ್ವರಪ್ಪ.

ಯಾವ ಪಕ್ಷ ಬೀದಿಗೆ ಬರುತ್ತದೆ ಎಂಬುದು ಗೊತ್ತಾಗಲಿದೆ…

Cnewstv / 26.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಯಾವ ಪಕ್ಷ ಬೀದಿಗೆ ಬರುತ್ತದೆ ಎಂಬುದು ಗೊತ್ತಾಗಲಿದೆ – ಕೆ ಎಸ್ ಈಶ್ವರಪ್ಪ. ಶಿವಮೊಗ್ಗ : ಬಿಜೆಪಿಯನ್ನು ಖಾಲಿ ಮಾಡುತ್ತಾರೆ ಎಂಬ ಕಾಂಗ್ರೆಸ್ ಹೇಳಿಕೆಗೆ ಜನ ಲೋಕಸಭಾ ಚುನಾವಣೆಯಲ್ಲಿ ಜನರು ಉತ್ತರ ನೀಡಲಿದ್ದಾರೆ. ಯಾವ ಪಕ್ಷ ಬೀದಿಗೆ ಬರುತ್ತದೆ ಎಂಬುದು ಗೊತ್ತಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ಬಿಜೆಪಿಯ ಯಾವುದೇ ಶಾಸಕರು ಅಥವಾ ವಿಧಾನ ಪರಿಷತ್ ಸದಸ್ಯರು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗುವುದಿಲ್ಲ. ಇದೇ ಸಿದ್ದರಾಮಯ್ಯ ಸೂರ್ಯ ...

Read More »