Breaking News

Tag Archives: ಯಾವ ಹಬ್ಬ ಬಂದರೂ ಒಂದೇರಡು ಬೀಳಬೇಕು ??

ಗಣೇಶ ಹಬ್ಬ, ಯಾವ ಹಬ್ಬ ಬಂದರೂ ಒಂದೇರಡು ಬೀಳಬೇಕು ??

Cnewstv / 03.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಣೇಶ ಹಬ್ಬ, ಯಾವ ಹಬ್ಬ ಬಂದರೂ ಒಂದೇರಡು ಬೀಳಬೇಕು ?? ಶಿವಮೊಗ್ಗ : ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ಜೆಡಿಎಸ್ ಬಹಿರಂಗ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳಿಗೆ ನೀವೆಲ್ಲರೂ ಬೆಂಬಲ ನೀಡಬೇಕು. ಇದೇ ಜಿಲ್ಲೆಯಲ್ಲಿ ಹುಟ್ಟಿದ ಕುವೆಂಪು ಸರ್ವಜನಾಂಗದ ತೋಟ ಎಂದರು‌. ಅದರೆ, ಬಿಜೆಪಿಯವರು ಅದನ್ನು ಮಾಡ್ತಾ ಇದ್ದಾರಾ..?‌ ರಕ್ತದೋಕುಳಿ ಮಾಡ್ತಾ ಇದ್ದಾರೆ. ಗಣೇಶ ಹಬ್ಬ, ಯಾವ ಹಬ್ಬ ಬಂದರೂ ಒಂದೇರಡು ಬೀಳಬೇಕು..ಅದರಲ್ಲಿ ...

Read More »