Breaking News

Tag Archives: ಯುವ ಕಾಂಗ್ರೆಸ್ ಕಾರ್ಯ ಪುಣ್ಯದ ಕೆಲಸ : ಮಿಥುನ್ ರೈ

ಯುವ ಕಾಂಗ್ರೆಸ್ ಕಾರ್ಯ ಪುಣ್ಯದ ಕೆಲಸ : ಮಿಥುನ್ ರೈ

Cnewstv.in / 03.07.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ನಗರದ ಶ್ರೀ ಪಂಚಾಕ್ಷರ ಗವಾಯಿಗಳ ಸಂಗೀತ ಕೇಂದ್ರದ ಸಮುದಾಯ ಭವನದಲ್ಲಿ ರಾಜ್ಯ ಯುವ ಕಾಂಗ್ರೆಸ್ ನ ನಾಯಕರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ರವರ ನೇತೃತ್ವದಲ್ಲಿ 200 ಹೆಚ್ಚು ಜನ ದಮನಿತ ಮಹಿಳೆಯರಿಗೆ,(ಶೋಷಿತ ಮಹಿಳೆಯರು) ರೇಷನ್ ಕಿಟ್ ವಿತರಿಸಲಾಯಿತು. ನಂತರ ಮಾತನಾಡಿದ ಮಿಥುನ್ ರೈ ರವರು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ...

Read More »