Breaking News

Tag Archives: ರಂಗಕರ್ಮಿ

ಕರ್ನಾಟಕದ ಪ್ರಖ್ಯಾತ ರಂಗಕರ್ಮಿ, ‘ನಟ ರತ್ನಾಕರ’ ಮಾಸ್ಟರ್ ಹಿರಣ್ಣಯ್ಯ ನಿಧನ.

ಕರ್ನಾಟಕದ ಪ್ರಖ್ಯಾತ ರಂಗಕರ್ಮಿ, ‘ನಟ ರತ್ನಾಕರ’ ಮಾಸ್ಟರ್ ಹಿರಣ್ಣಯ್ಯ ನಿಧನ. ಹಿರಿಯ ರಂಗಕರ್ಮಿ, ಕಲಾವಿದ, ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಸ್ಟರ್ ಹಿರಣ್ಣಯ್ಯ ಇಂದು 10 ಗಂಟೆ ಸುಮಾರಿಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.. ಮಾಸ್ಟರ್ ಹಿರಣ್ಣಯ್ಯ ಅವರ ಲಂಚಾವತಾರ ನಾಟಕ ದೊಡ್ಡ ಮಟ್ಟಕ್ಕೆ ಖ್ಯಾತಿಗಳಿದೆ. ರಾಜಕೀಯವನ್ನು ವಿಡಂಬಣಾತ್ಮವಾಗಿ ಹೇಳುತ್ತಿದ್ದ ಲಂಚಾವತಾರ ನಾಟಕ ಸುಮಾರು 1000 ಪ್ರದರ್ಶನಗಳನ್ನು ನೀಡಿದೆ. ಮಾತಿನ ಮೂಲಕವೆ ರಾಜಕಾರಣಿಗಳನ್ನು ತಿವಿಯುತ್ತಿದ್ದ ಮಾಸ್ಟರ್ ಹಿರಣ್ಣಯ್ಯ ಅವರು ನಾಟಕಗಳ ಜೊತೆಗೆ ಚಿತ್ರರಂಗದಲ್ಲು ...

Read More »