Breaking News

Tag Archives: ರಂಜಾನ್ ಆಚರಣೆ ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನಿಂದ ಪಾಲನೆ ಅಗತ್ಯ: ಚಿದಾನಂದ ವಟಾರೆ ಶಿವಮೊಗ್ಗ

  ರಂಜಾನ್ ಆಚರಣೆ : ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನಿಂದ ಪಾಲನೆ ಅಗತ್ಯ – ಚಿದಾನಂದ ವಟಾರೆ ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ರಂಜಾನ್ ಆಚರಣೆ ಕುರಿತು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲನೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಅವರು ತಿಳಿಸಿದ್ದಾರೆ. ಕಂಟೈನ್‍ಮೆಂಟ್ ವಲಯದಲ್ಲಿ ಬರುವ ಮಸೀದಿ ಹಾಗೂ ಇತರ ಪ್ರಾರ್ಥನಾ ಮಂದಿರಗಳನ್ನು ಸಾರ್ವಜನಿಕರಿಗೆ ತೆರೆಯಬಾರದು. 60ವರ್ಷ ಮೇಲ್ಪಟ್ಟವರು, ತೀವ್ರ ಕಾಯಿಲೆಯಿಂದ ಬಳಲುತ್ತಿರುವವರು, ಗರ್ಭಿಣಿಯರು, 10ವರ್ಷದೊಳಗಿನ ಮಕ್ಕಳು ಮನೆಯಲ್ಲಿರಬೇಕು. ಗುಂಪು ಸೇರಬಾರದು. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸಾಮಾಜಿಕ ಅಂತಕ ಕಾಯ್ದುಕೊಳ್ಳಲು ಮಸೀದಿಯಲ್ಲಿ ...

Read More »