Breaking News

Tag Archives: ರಣ ಬಿಸಿಲಿಗೆ ತತ್ತರಿಸಿದ ಉತ್ತರಭಾರತ : ಆರೆಂಜ್ ಅಲರ್ಟ್ ಘೋಷಣೆ.

ರಣ ಬಿಸಿಲಿಗೆ ತತ್ತರಿಸಿದ ಉತ್ತರಭಾರತ : ಆರೆಂಜ್ ಅಲರ್ಟ್ ಘೋಷಣೆ.

Cnewstv.in / 29.04.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಣ ಬಿಸಿಲಿಗೆ ತತ್ತರಿಸಿದ ಉತ್ತರಭಾರತ : ಆರೆಂಜ್ ಅಲರ್ಟ್ ಘೋಷಣೆ. ನವದೆಹಲಿ : ಉತ್ತರಭಾರತ ರಣ ಬಿಸಿಲಿಗೆ ತತ್ತರಿಸಿದೆ. ಬಿಸಿಲ ಬೇಗೆಗೆ ಜನ ಹೈರಾಣಾಗುತ್ತಾರೆ.‌ ಬಿಸಿಲು‌ ಭಾರತದಲ್ಲಿ ದಾಖಲೆಯ ಪ್ರಮಾಣಕ್ಕೆ ಏರಿಕೆಯಾಗಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತಿಯ ಹವಾಮಾನ ಇಲಾಖೆಯ ಪ್ರಕಾರ ಉತ್ತರ ಭಾರತದ ಈ ಐದು ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ಉಷ್ಣಾಂಶ ಮತ್ತಷ್ಟು ಏರಿಕೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಘೋಷಿಸಿ ಜನರಿಗೆ ಎಚ್ಚರಿಕೆಯನ್ನು ನೀಡಿದೆ. ದೆಹಲಿ, ...

Read More »