Breaking News

Tag Archives: ರಷ್ಯಾ-ಉಕ್ರೇನ್ ಯುದ್ಧ ಭೀತಿ : ತಾತ್ಕಾಲಿಕವಾಗಿ ಉಕ್ರೇನ್ ತೊರೆಯುವಂತೆ ಪ್ರಜೆಗಳಲ್ಲಿ ಮನವಿ ಮಾಡಿದ ಭಾರತ.

ರಷ್ಯಾ-ಉಕ್ರೇನ್ ಯುದ್ಧ ಭೀತಿ : ತಾತ್ಕಾಲಿಕವಾಗಿ ಉಕ್ರೇನ್ ತೊರೆಯುವಂತೆ ಪ್ರಜೆಗಳಲ್ಲಿ ಮನವಿ ಮಾಡಿದ ಭಾರತ.

Cnewstv.in /15.02.2022 / ಮಾಸ್ಕೋ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ-ಉಕ್ರೇನ್ ಯುದ್ಧ ಭೀತಿ : ತಾತ್ಕಾಲಿಕವಾಗಿ ಉಕ್ರೇನ್ ತೊರೆಯುವಂತೆ ಪ್ರಜೆಗಳಲ್ಲಿ ಮನವಿ ಮಾಡಿದ ಭಾರತ. ಮಾಸ್ಕೋ : ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಲಿದೆ ಎಂದು ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ ಸ್ಕಿ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ಉಕ್ರೇನ್ ತೊರೆಯುವಂತೆ ಭಾರತ ತನ್ನ ಪ್ರಜೆಗಳಿಗೆ ಇಂದು ಮಾರ್ಗಸೂಚಿಯನ್ನು ಹೊರಡಿಸಿದೆ. ಉಕ್ರೇನ್ ರಾಜಧಾನಿ ಕೈವ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ಹೇಳಿಕೆ ಬಿಡುಗಡೆ ಮಾಡಿದ್ದು, “ಉಕ್ರೇನ್‌ನಲ್ಲಿನ ಸದ್ಯದ ಅನಿಶ್ಚಿತತೆ ಪರಿಸ್ಥಿತಿಯ ದೃಷ್ಟಿಯಿಂದ ಭಾರತೀಯ ...

Read More »