Breaking News

Tag Archives: ರಾಗಿಗುಡ್ಡದಲ್ಲಿ ಲಾಠಿಚಾರ್ಜ್. RAF ಸಿಬ್ಬಂದಿಯಿಂದ ರೂಟ್ ಮಾರ್ಚ್..

ರಾಗಿಗುಡ್ಡದಲ್ಲಿ ಲಾಠಿಚಾರ್ಜ್. RAF ಸಿಬ್ಬಂದಿಯಿಂದ ರೂಟ್ ಮಾರ್ಚ್..

Www.cnewstv.in / 01.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಗಿಗುಡ್ಡದಲ್ಲಿ ಲಾಠಿಚಾರ್ಜ್. RAF ಸಿಬ್ಬಂದಿಯಿಂದ ರೂಟ್ ಮಾರ್ಚ್.. ಶಿವಮೊಗ್ಗ : ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಶಾಂತಿನಗರದಲ್ಲಿ ಕಲ್ಲುತೂರಾಟ ನಡೆದಿದ್ದು, ಮಾರುತಿ ವ್ಯಾನ್ ಮತ್ತು ದ್ವಿಚಕ್ರ ವಾಹನಗಳ ಗಾಜು ಪುಡಿ ಪುಡಿ ಆಗಿದೆ. ಕೆಲ ಮನೆಗಳ ಮೇಲು ಸಹ ಕಲ್ಲುತೂರಾಟ ನಡೆದಿದೆ. ಇದೆ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ರಾಗಿಗುಡ್ಡ – ಶಾಂತಿನಗರದಲ್ಲಿ ಸೆಕ್ಷನ್ 144 ನಿಷೇಧಾಜ್ಙೆ ಜಾರಿಗೊಳಿಸಲಾಗಿದೆ.‌ ಸಾರ್ವಜನಿಕರು ಗುಂಪು ಸೇರದಂತೆ ಪೊಲೀಸ್ ಸರು ವಾಹನಗಳಲ್ಲಿ ...

Read More »