Breaking News

Tag Archives: ರಾಜಧಾನಿಗೆ ಕೊರೋನಾ ಹಬ್ಬಿಸುವುದು ನಿಮ್ಮ ಉದ್ದೇಶವೇ?

ರಾಜಧಾನಿಗೆ ಕೊರೋನಾ ಹಬ್ಬಿಸುವುದು ನಿಮ್ಮ ಉದ್ದೇಶವೇ?

Cnewstv.in / 11.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜಧಾನಿಗೆ ಕೊರೋನಾ ಹಬ್ಬಿಸುವುದು ನಿಮ್ಮ ಉದ್ದೇಶವೇ? ಬೆಂಗಳೂರು: ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಮತ್ತೆ ಬಿಜೆಪಿ ಟ್ವಿಟರ್ ನಲ್ಲಿ ವಾಗ್ದಾಳಿ ನಡೆಸಿದೆ. ಕೊರೋನಾ ಸ್ಪ್ರೆಡರ್ ಡಿಕೆ ಸೋದರರೆ, ನಿಮ್ಮ ಸುಳ್ಳಿನ ಜಾತ್ರೆ ಪ್ರಹಸನದಲ್ಲಿ ಇಪ್ಪತ್ತು ನಿಮಿಷ, ಅರ್ಧಗಂಟೆಯ ನಡಿಗೆ ನಾಟಕವಾಡುತ್ತಿರುವ ಕಾಂಗ್ರೆಸ್ ಪುಢಾರಿಗಳು ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದಾರೆ. ಅವರೆಲ್ಲರೂ ಕೋವಿಡ್ ಸೋಂಕಿನ ಸಂಭಾವ್ಯ ವಾಹಕಗಳು. ರಾಜಧಾನಿಗೆ ಕೊರೋನಾ ಹಬ್ಬಿಸುವುದು ನಿಮ್ಮ ಉದ್ದೇಶವೇ ಎಂದು ಪ್ರಶ್ನಿಸಿದೆ. ಕಾಂಗ್ರೆಸ್ ಪಕ್ಷ ...

Read More »