Cnewstv / 28.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜಾಹುಲಿ ಬಿಎಸ್ ಯಡಿಯೂರಪ್ಪನವರ ಕ್ಷೇತ್ರದಲ್ಲಿ ಪುತ್ರನ ಜಯಭೇರಿ ಖಚಿತ… 2023ರ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಶಿಕಾರಿಪುರ ಕ್ಷೇತ್ರ ಕೂಡ ಒಂದು. ಶಿಕಾರಿಪುರ ಎಂದ ಕೂಡಲೇ ಎಲ್ಲರಿಗೂ ನೆನಪಾಗುವ ಹೆಸರೇ ಬಿಎಸ್ ಯಡಿಯೂರಪ್ಪ. ಹೌದು, ಶಿಕಾರಿಪುರ ಕ್ಷೇತ್ರ ಹಲವು ವರ್ಷಗಳಿಂದ ಬಿಜೆಪಿಯ ತೆಕ್ಕೆಯಲ್ಲಿತ್ತು. ಆದರೆ ಈ ಬಾರಿ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದಾಗ ಕಾರಣ ಆ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯುತ್ತಾರೆ ಎಂಬುದೇ ಸಾಕಷ್ಟು ಚರ್ಚಗಳನ್ನು ಮೂಡಿಸಿತ್ತು. ಆದರೆ ಬಿಜೆಪಿ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv