Breaking News

Tag Archives: ರಾಜ್ಯ ಕಾಂಗ್ರೆಸ್ ಗೆ ಸಚಿವ ಕೆ.ಎಸ್.ಈಶ್ವರಪ್ಪ ಸವಾಲು

ರಾಜ್ಯ ಕಾಂಗ್ರೆಸ್ ಗೆ ಸಚಿವ ಕೆ.ಎಸ್.ಈಶ್ವರಪ್ಪ ಸವಾಲು

  ಶಿವಮೊಗ್ಗ : ಕೃಷಿ ಮಸೂದೆ ಬಗ್ಗೆ ಮೊದಲು 2012ರಲ್ಲಿ ಚರ್ಚೆ ಮಾಡಿದ್ದೇ ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ. ರಾಜ್ಯ ಕಾಂಗ್ರೆಸ್ ನಾಯಕರಿಗೆ ತಾಕತ್ತಿದ್ದರೆ ಮನಮೋಹನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲು ಕೇಂದ್ರ ಕಾಂಗ್ರೆಸ್ ಗೆ ಶಿಫಾರಸ್ಸು ಮಾಡಲಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಕಾಂಗ್ರೆಸ್ ಚರ್ಚಿಸಿದ್ದ ಮಸೂದೆಯನ್ನೇ‌ ಇಂದು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಆದರೆ ಈ ಮಸೂದೆ ಬಗ್ಗೆ ಇದೀಗ ಕಾಂಗ್ರೆಸ್ ನಾಯಕರು ಬೊಬ್ಬೆ ಹೊಡೆಯುತ್ತಿದ್ದಾರೆ.ಕೂಡಲೇ ರಾಜ್ಯದ ...

Read More »