Breaking News

Tag Archives: ರಾಜ್ಯ ಕೈ ನಾಯಕರಿಗೆ ಟಾರ್ಗೆಟ್ ನೀಡಿದ ರಾಹುಲ್ ಗಾಂಧಿ.

ರಾಜ್ಯ ಕೈ ನಾಯಕರಿಗೆ ಟಾರ್ಗೆಟ್ ನೀಡಿದ ರಾಹುಲ್ ಗಾಂಧಿ.

Cnewstv.in / 1.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಕೈ ನಾಯಕರಿಗೆ ಟಾರ್ಗೆಟ್ ನೀಡಿದ ರಾಹುಲ್ ಗಾಂಧಿ. ಬೆಂಗಳೂರು : ರಾಜ್ಯದ ಕೈ ನಾಯಕರಿಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟಾರ್ಗೆಟ್ ನೀಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “150 ಸ್ಥಾನಗಳಲ್ಲಿ ಗೆಲ್ಲಲೇಬೇಕು”. ಕರ್ನಾಟಕ ಕಾಂಗ್ರೆಸ್ ಭದ್ರಕೋಟೆ. 150 ಸ್ಥಾನ ಕ್ಕಿಂತ ಕಡಿಮೆ ಗುರಿಯನ್ನು ಯಾವುದೇ ಕಾರಣಕ್ಕೂ ಬೇಡ. ನಾವೆಲ್ಲರೂ ಒಟ್ಟಾಗಿ ಹೋಗೋಣ ಎಂದು ಒಗ್ಗಟ್ಟಿನ ಮಂತ್ರವನ್ನ ಬೋಧಿಸಿದ್ದಾರೆ. ಟಿಕೆಟ್ ...

Read More »