Breaking News

Tag Archives: ರಾಜ್ಯ ಸರ್ಕಾರದ ಎಡವಟ್ಟು – ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ

ರಾಜ್ಯ ಸರ್ಕಾರದ ಎಡವಟ್ಟು – ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ, ಜೀವಂತ ಇಲ್ಲದವರು ಸದಸ್ಯರು.!!!

Cnewstv.in / 25.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಸರ್ಕಾರದ ಎಡವಟ್ಟು – ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ, ಜೀವಂತ ಇಲ್ಲದವರು ಸದಸ್ಯರು.!!! ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್ ಮತ್ತು ಪ್ರತಿಷ್ಠಾನ ಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವಲ್ಲಿ ಸರ್ಕಾರ ಎಡವಟ್ಟು ಮಾಡಿದೆ.‌ ಜೀವಂತ ಇಲ್ಲದವರನ್ನು ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಿ ಮುಜುಗರಕ್ಕೆ ಒಳಗಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ 21 ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ಸರ್ಕಾರ ಬುಧವಾರ ...

Read More »