Breaking News

Tag Archives: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದರೂ ಜನರಿಗೆ ಸಮಾಧಾನ ತಂದಿಲ್ಲ : ಕೆ.ಎಸ್. ಈಶ್ವರಪ್ಪ.‌

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದರೂ ಜನರಿಗೆ ಸಮಾಧಾನ ತಂದಿಲ್ಲ : ಕೆ.ಎಸ್. ಈಶ್ವರಪ್ಪ.‌

Cnewstv / 11.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದರೂ ಜನರಿಗೆ ಸಮಾಧಾನ ತಂದಿಲ್ಲ : ಕೆ.ಎಸ್. ಈಶ್ವರಪ್ಪ.‌ ಶಿವಮೊಗ್ಗ : ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದರೂ ಜನರಿಗೆ ಸಮಾಧಾನ ತಂದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ರಾಜ್ಯ ಸರ್ಕಾರ ಜನಪರವಾಗಿ ಇಲ್ಲ. ಆಂತರೀಕ ಮತ್ತು ಬಹಿರಂಗ ಬಡಿದಾಟದಲ್ಲಿ ಮುಳುಗಿದೆ. ಅವರ ಐದು ಗ್ಯಾರಂಟಿಗಳಲ್ಲಿ ಒಂದಾದರೂ ಜನರಿಗೆ ಸಮಾಧಾನ ತಂದಿಲ್ಲ. ಹಣ ಕೊಟ್ಟರೂ ವಿದ್ಯುತ್ ಸಿಗುತ್ತಿಲ್ಲ. ಉಚಿತ ...

Read More »