Breaking News

Tag Archives: ರಾಜ್ಯ ಸರ್ಕಾರದ ಪಡಿತರ ಧಾನ್ಯ ಹಂಚಿಕೆ ಮತ್ತು ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಹಂಚಿಕೆ.

ರಾಜ್ಯ ಸರ್ಕಾರದ ಪಡಿತರ ಧಾನ್ಯ ಹಂಚಿಕೆ ಮತ್ತು ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಹಂಚಿಕೆ.

Cnewstv.in / 13.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಸರ್ಕಾರದ ಪಡಿತರ ಧಾನ್ಯ ಹಂಚಿಕೆ ಮತ್ತು ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಹಂಚಿಕೆ. ಶಿವಮೊಗ್ಗ : ನಗರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯ ಸರ್ಕಾರದ ಪಡಿತರ ಧಾನ್ಯ ಹಂಚಿಕೆ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಏಪ್ರಿಲ್-2022ರ ಮಾಹೆಗೆ ಬಿಡುಗಡೆಯಾದ ಪಡಿತರಧಾನ್ಯವನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಿ ಬಿಡುಗಡೆ ಮಾಡಿದೆ. ಅಂತ್ಯೋದಯ ಪಡಿತರ ಚೀಟಿದಾರರ ಕುಟುಂಬಕ್ಕೆ ಎನ್‍ಎಫ್‍ಎಸ್‍ಎ ಯೋಜನೆಯಡಿ ...

Read More »