Breaking News

Tag Archives: ರಾಜ್ಯ ಸರ್ಕಾರ ರೈತರಿಗೆ ಬರ ಪರಿಹಾರವಾಗಿ ಘೋಷಿಸಿರುವುದು ಖಂಡನೀಯ – ಭಾರತೀಯ ಕಿಸನ್ ಸಂಘ.

ರಾಜ್ಯ ಸರ್ಕಾರ ರೈತರಿಗೆ ಬರ ಪರಿಹಾರವಾಗಿ ಘೋಷಿಸಿರುವುದು ಖಂಡನೀಯ – ಭಾರತೀಯ ಕಿಸನ್ ಸಂಘ.

Cnewstv / 02.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯ ಸರ್ಕಾರ ರೈತರಿಗೆ ಬರ ಪರಿಹಾರವಾಗಿ ಘೋಷಿಸಿರುವುದು ಖಂಡನೀಯ – ಭಾರತೀಯ ಕಿಸನ್ ಸಂಘ. ಶಿವಮೊಗ್ಗ : ರಾಜ್ಯ ಸರ್ಕಾರ ರೈತರಿಗೆ ಬರ ಪರಿಹಾರ ರೂಪವಾಗಿ ಕೇವಲ 2 ಸಾವಿರ ರೂ.ಗಳನ್ನು ಘೋಷಿಸಿರುವುದನ್ನು ಭಾರತೀಯ ಕಿಸನ್ ಸಂಘ-ಕರ್ನಾಟಕ ಪ್ರದೇಶ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಸಮಿತಿಯ ರಾಷ್ಟ್ರೀಯ ಕಾರ್ಯಕಾರಿಣಿ ಕಾರ್ಯದರ್ಶಿ ವೀಣಾ ಸತೀಶ್ ಹೇಳಿದರು. ಅವರು ಇಂದು ಪ್ರೆಸ್‌ಟ್ರಸ್ಟ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬರಗಾರದಿಂದ ರಾಜ್ಯದ ರೈತರು ತತ್ತರಿಸಿ ...

Read More »