Breaking News

Tag Archives: ರಾಮೇಶ್ವರಂ ಬ್ಲಾಸ್ಟ್ ಪ್ರಕರಣ : ಸತತ ನಾಲ್ಕು ಗಂಟೆಯಿಂದ ತೀರ್ಥಹಳ್ಳಿಯಲ್ಲಿ ಎನ್ಐಎ ಅಧಿಕಾರಿಗಳಿಂದ ದಾಳಿ.

ರಾಮೇಶ್ವರಂ ಬ್ಲಾಸ್ಟ್ ಪ್ರಕರಣ : ಸತತ ನಾಲ್ಕು ಗಂಟೆಯಿಂದ ತೀರ್ಥಹಳ್ಳಿಯಲ್ಲಿ ಎನ್ಐಎ ಅಧಿಕಾರಿಗಳಿಂದ ದಾಳಿ.

Cnewstv / 27.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಮೇಶ್ವರಂ ಬ್ಲಾಸ್ಟ್ ಪ್ರಕರಣ : ಸತತ ನಾಲ್ಕು ಗಂಟೆಯಿಂದ ತೀರ್ಥಹಳ್ಳಿಯಲ್ಲಿ ಎನ್ಐಎ ಅಧಿಕಾರಿಗಳಿಂದ ದಾಳಿ. ಶಿವಮೊಗ್ಗ : ಬೆಂಗಳೂರು ರಾಮೇಶ್ವರಂ ಕೆಫೆ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಎನ್ಐಎ ಅಧಿಕಾರಿಗಳು ಸತತ ನಾಲ್ಕು ಗಂಟೆಗಳಿಂದ ದಾಳಿ ನಡೆಸಿ ವಿಚಾರಣೆ ಮಾಡುತ್ತಿದ್ದಾರೆ. ಸೊಪ್ಪುಗುಡ್ಡೆ, ಇಂದಿರಾನಗರ ಸೇರಿದಂತೆ ತೀರ್ಥಹಳ್ಳಿ ಪಟ್ಟಣದ 5 ಕ್ಕೂ ಹೆಚ್ಚು ಕಡೆ ಎನ್‌ಐಎ ತಂಡದವರು ದಾಳಿ ನಡೆಸಿದ್ದಾರೆ. ನಿಷೇಧಿತ ಪಿ ಎಫ್ ಐ ಸಂಘಟನೆಯ ಇಮ್ರಾಜ್ ...

Read More »