Breaking News

Tag Archives: ರಾಷ್ಟ್ರಧ್ವಜ ಹಿಡಿದು ಸದನದಲ್ಲಿ ಕಾಂಗ್ರೆಸ್‍ ಧರಣಿ : ಕಲಾಪ ನಾಳೆಗೆ ಮುಂದೂಡಿಕೆ.

ರಾಷ್ಟ್ರಧ್ವಜ ಹಿಡಿದು ಸದನದಲ್ಲಿ ಕಾಂಗ್ರೆಸ್‍ ಧರಣಿ : ಕಲಾಪ ನಾಳೆಗೆ ಮುಂದೂಡಿಕೆ.

Cnewstv.in /16.02.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರಧ್ವಜ ಹಿಡಿದು ಸದನದಲ್ಲಿ ಕಾಂಗ್ರೆಸ್‍ ಧರಣಿ : ಕಲಾಪ ನಾಳೆಗೆ ಮುಂದೂಡಿಕೆ. ಬೆಂಗಳೂರು : ಸದನದಲ್ಲಿ ರಾಷ್ಟ್ರಧ್ವಜ ಹಿಡಿದು ಧರಣಿಗಿಳಿದ ಕಾಂಗ್ರೆಸ್ ಸದಸ್ಯರು, ವಿಧಾನಸಭೆ ಕಲಾಪವನ್ನು ನಾಳೆಗೆ ಮುಂದೂಡಿದ ಸಭಾಧ್ಯಕ್ಷ ಕಾಗೇರಿ. ವಿಧಾನಮಂಡಲ ಅಧಿವೇಶನದ ವೇಳೆ ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್ ನಾಯಕರು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆಂಬ ಆರೋಪಕ್ಕೆ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಸದನವನ್ನು ಸಭಾಧ್ಯಕ್ಷರು ನಾಳೆಗೆ ಮುಂದೂಡಿದರು. ಭೋಜನ ವಿರಾಮದ ನಂತರ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕರು ರಾಷ್ಟ್ರ ...

Read More »