Breaking News

Tag Archives: ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಮಹಿಳೆ ಆಯ್ಕೆ

ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಮಹಿಳೆ ಆಯ್ಕೆ, ಸಾಮಾಜಿಕ ನ್ಯಾಯವೂ ಅಲ್ಲ, ವಿಶೇಷವೂ ಅಲ್ಲ – ಸಿದ್ದರಾಮಯ್ಯ.

Cnewstv.in / 23.06.2022 / ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಮಹಿಳೆ ಆಯ್ಕೆ, ಸಾಮಾಜಿಕ ನ್ಯಾಯವೂ ಅಲ್ಲ, ವಿಶೇಷವೂ ಅಲ್ಲ – ಸಿದ್ದರಾಮಯ್ಯ. ಮೈಸೂರು : ರಾಷ್ಟ್ರಪತಿ ಹುದ್ದೆಗೆ ಎನ್ ಡಿಎ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಿರುವುದು ”ಸಾಮಾಜಿಕ ನ್ಯಾಯವೂ ಅಲ್ಲ, ವಿಶೇಷವೂ ಅಲ್ಲ” ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಆ ರೀತಿ ಇದ್ದರೆ ಆರ್ ಎಸ್ ಎಸ್ ಮುಖ್ಯ ಸರಸಂಘ ಚಾಲಕರಾಗಿ ಆಯ್ಕೆ ಮಾಡಲಿ. ಮೋಹನ್ ...

Read More »