Breaking News

Tag Archives: ರಾಷ್ಟ್ರೀಯ ಕನ್ನಡ ಸಂಶೋಧನಾ ಕಮ್ಮಟಕ್ಕೆ ಪ್ರಬಂಧಗಳ ಆಹ್ವಾನ

ರಾಷ್ಟ್ರೀಯ ಕನ್ನಡ ಸಂಶೋಧನಾ ಕಮ್ಮಟಕ್ಕೆ ಪ್ರಬಂಧಗಳ ಆಹ್ವಾನ

Cnewstv.in / 03.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಷ್ಟ್ರೀಯ ಕನ್ನಡ ಸಂಶೋಧನಾ ಕಮ್ಮಟಕ್ಕೆ ಪ್ರಬಂಧಗಳ ಆಹ್ವಾನ ಶಿವಮೊಗ್ಗ : ಕರ್ನಾಟಕ ಸಾಹಿತ್ಯ ಅಕಾಡೆಮಿಯು 2022 ರ ಮಾರ್ಚ್ ತಿಂಗಳಲ್ಲಿ ಐದು ದಿನಗಳ ಕಾಲ ‘ರಾಷ್ಟ್ರೀಯ ಕನ್ನಡ ಸಂಶೋಧನಾ ಕಮ್ಮಟ’ ವನ್ನು ನಡೆಸಲಿದ್ದು ಇಲ್ಲಿ ನಡೆಯುವ ಪರ್ಯಾಯ ಗೋಷ್ಟಿಗಳಿಗೆ ಶಿಬಿರಾರ್ಥಿಗಳು ಕಡ್ಡಾಯವಾಗಿ ಪ್ರಬಂಧ ಮಂಡಿಸಬೇಕು. ಪರ್ಯಾಯ ಗೋಷ್ಟಿಯಲ್ಲಿ ನೀಡಿರುವ ಪಠ್ಯಕ್ರಮದ ಆಧಾರದ ಮೇಲೆ ಶಿಬಿರಾರ್ಥಿಗಳು ತಾವು ಮಂಡಿಸುವ ಪ್ರಬಂಧಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಪ್ರಬಂಧ ಸಲ್ಲಿಸಲು ಫೆ.22 ಕಡೆಯ ದಿನವಾಗಿದ್ದು, ...

Read More »