Breaking News

Tag Archives: ರೈತರ ಟಿಸಿ ಸುಟ್ಟ 24 ಗಂಟೆಯಲ್ಲಿ ಟಿಸಿ ಬದಲಾವಣೆ : ಸಚಿವರ ವಿ.ಸುನಿಲ್ ಕುಮಾರ್.

ರೈತರ ಟಿಸಿ ಸುಟ್ಟ 24 ಗಂಟೆಯಲ್ಲಿ ಟಿಸಿ ಬದಲಾವಣೆ : ಸಚಿವರ ವಿ.ಸುನಿಲ್ ಕುಮಾರ್.

Cnewstv.in / 25.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೈತರ ಟಿಸಿ ಸುಟ್ಟ 24 ಗಂಟೆಯಲ್ಲಿ ಟಿಸಿ ಬದಲಾವಣೆ : ಸಚಿವರ ವಿ.ಸುನಿಲ್ ಕುಮಾರ್. ಶಿವಮೊಗ್ಗ : ರೈತರ ಟಿಸಿ ಸುಟ್ಟ 24 ಯೊಳಗೆ ಟಿಸಿ ಬದಲಾವಣೆ ಮಾಡುವಂತಹ ದಾಖಲೆಯ ನಿರ್ಧಾರ ಸೇರಿದಂತೆ ವಿವಿಧ ಹೊಸ ಯೋಜನೆಗಳ ಮೂಲಕ ರಾಜ್ಯದ ವಿದ್ಯುತ್ ಸರಬರಾಜಿನಲ್ಲಿ ಪ್ರಗತಿಯನ್ನು ಸಾಧಿಸಲಾಗುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್‍ಕುಮಾರ್ ತಿಳಿಸಿದರು. ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ...

Read More »