Breaking News

Tag Archives: ರೈತ ದಿನಾಚರಣೆ

ಸುಭಿಕ್ಷಾ ಲೋಕಾರ್ಪಣೆ – ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

  ಶಿವಮೊಗ್ಗ : ಮುಂದಿನ ಬಜೆಟ್ ನಲ್ಲಿ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಕೃಷಿ ವಲಯದ ಬಲವರ್ಧನೆಗೆ ಹಾಗೂ ನೀರಾವರಿ ಕ್ಷೇತ್ರದ ಬಲವರ್ಧನೆಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು. ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆಯಡಿ ಅರ್ಹ ರೈತ ಕುಟುಂಬಕ್ಕೆ ವಾರ್ಷಿಕ ಆರು ಸಾವಿರ ರೂ.ಗಳ ಜೊತೆಗೆ ರಾಜ್ಯ ಸರಕಾರ ಹೆಚ್ಚುವರಿಯಾಗಿ 4ಸಾವಿರ ರೂ. ಗಳ ಆರ್ಥಿಕ ಸಹಾಯವನ್ನು ಒದಗಿಸುತ್ತಿದೆ ಇದಕ್ಕಾಗಿ ರಾಜ್ಯ ಸರಕಾರ 2,200 ಕೋಟಿ ರೂ ಅನುದಾನವನ್ನು ನಿಗದಿಪಡಿಸಿದೆ. ರೈತರಿಗೆ ಉತ್ತೇಜನ ನೀಡಲು ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಪ್ರಧಾನಮಂತ್ರಿ ...

Read More »