Breaking News

Tag Archives: ರೈಲು ನಿಲ್ದಾಣಗಳಲ್ಲಿ ಜ್ವರ ತಪಾಸಣೆಗೆ ವ್ಯವಸ್ಥೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಬಸ್, ರೈಲು ನಿಲ್ದಾಣಗಳಲ್ಲಿ ಜ್ವರ ತಪಾಸಣೆಗೆ ವ್ಯವಸ್ಥೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಕರೋನಾ ವೈರಸ್ ಸೋಂಕು ಜಿಲ್ಲೆಗೆ ಬರುವುದನ್ನು ತಪ್ಪಿಸಲು ಮುಂಜಾಗರೂಕತಾ ಕ್ರಮವಾಗಿ ರೈಲ್ವೇ ಸ್ಟೇಷನ್ ಮತ್ತು ಬಸ್ ನಿಲ್ದಾಣಗಳಲ್ಲಿ ಜ್ವರ ತಪಾಸಣೆ ಮಾಡಲು ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕರೋನಾ ವೈರಸ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿದರು. ಜ್ವರ, ನೆಗಡಿ, ಕೆಮ್ಮುನಂತಹ ರೋಗ ಲಕ್ಷಣ ಇರುವವರ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಅಗತ್ಯವಿದ್ದರೆ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ...

Read More »