Cnewstv.in / 01.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲಕ್ಕಿನಕೊಪ್ಪ ಹತ್ತಿರ ಕೆಎಸ್ಆರ್ ಟಿಸಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ. ಶಿವಮೊಗ್ಗ : ಲಕ್ಕಿನಕೊಪ್ಪ ಹತ್ತಿರದ ತೋಟದಕೆರೆ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳ ನಡುವೆ ಭೀಕರ ಅಪಘಾತವಾಗಿದೆ. ಶಿವಮೊಗ್ಗದಿಂದ ಹೊರನಾಡಿಗೆ ಹೋಗುತ್ತಿದ್ದ ಖಾಸಗಿ ಕೆಕೆಪಿ ಬಸ್ ಹಾಗೂ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆ ಎಸ್ ಅರ್ ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಕೆಎಸ್ಅರ್ ಟಿಸಿ ಬಸ್ ...
Read More »- ಕಾರ್ಮಿಕ ಮಹಿಳೆಯರಿಗೆ ವಿಮಾನ ಪ್ರಯಾಣದ ಗಿಫ್ಟ್ ನೀಡಿದ ರೈತ ...
- ಶರಣಾದ ಇಬ್ಬರು ನಕ್ಸಲರನ್ನ ವಶಕ್ಕೆ ಪಡೆದ ಶಿವಮೊಗ್ಗ ಪೊಲೀಸರು. ...
- ಪ್ಯಾರಾಚೂಟ್ ತೆರಯದೇ ವಾಯುಪಡೆಯ ಯೋಧ ಸಾವು ...
- ಗಾಂಜಾ ಸಾಗಿಸುತ್ತಿದ್ದ 7 ಮಂದಿ ಅರೆಸ್ಟ್ ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ. ...
- ಬಿಜೆಪಿಯ ಆಂತರಿಕ ಗೊಂದಲ ಶೀಘ್ರವೇ ಶಮನ: ವಿಜಯೇಂದ್ರ ವಿಶ್ವಾಸ ...
- ಬೈಲ್ ವೀಲ್ಹಿಂಗ್ ಕೇಸ್: ಸವಾರನಿಗೆ 5 ಸಾವಿರ ರೂ. ದಂಡ ...
- ಫೆ.6 & 7 : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ...
- ನಿವೃತ್ತ ಶಿಕ್ಷಕಿ ವತ್ಸಲಾರಿಗೆ ಗ್ರಾಮಸ್ಥರಿಂದ ಬೀಳ್ಕೋಡುಗೆ ...
- ಮಹಿಳಾ ಕಾನ್ಸ್ಟೇಬಲ್ಗೆ 18 ಲಕ್ಷ ರೂ. ವಂಚನೆ.. ...
Recent Comments