Breaking News

Tag Archives: ಲಕ್ಷ ಸಾಲಕ್ಕೆ ಕೋಟಿ ಬಡ್ಡಿ !!! ಕೆನರಾ ಬ್ಯಾಂಕ್ ಮುಂದೆ ರೈತರ ಪ್ರತಿಭಟನೆ..

ಲಕ್ಷ ಸಾಲಕ್ಕೆ 1.2 ಕೋಟಿ ಬಾಕಿ ತುಂಬುವಂತೆ ನೋಟೀಸ್ !!! ಕೆನರಾ ಬ್ಯಾಂಕ್ ಮುಂದೆ ರೈತರ ಪ್ರತಿಭಟನೆ..

Cnewstv / 08.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಲಕ್ಷ ಸಾಲಕ್ಕೆ ಕೋಟಿ ಬಡ್ಡಿ !!! ಕೆನರಾ ಬ್ಯಾಂಕ್ ಮುಂದೆ ರೈತರ ಪ್ರತಿಭಟನೆ.. ಶಿವಮೊಗ್ಗ : ರೈತರ ಸಾಲ ವಸೂಲಾತಿಗಾಗಿ ಕೆನರಾ ಬ್ಯಾಂಕ್‌ನವರು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಇಂದು ಕುವೆಂಪು ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಯಿತು. ಶಿವಮೊಗ್ಗ ತಾಲೂಕು ಹೊಳೆಹಟ್ಟಿ ಗ್ರಾಮದ ಕುಪೇಂದ್ರಪ್ಪ ಎನ್ನುವವರು ಕೆನರಾ ಬ್ಯಾಂಕಿನಲ್ಲಿ ಬೆಳೆ ಸಾಲ ಸೇರಿದಂತೆ ...

Read More »