Breaking News

Tag Archives: ಲಸಿಕೆ ವಿಚಾರವಾಗಿ ಕೈ ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು.

ಲಸಿಕೆ ವಿಚಾರವಾಗಿ ಕೈ ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು.

Cnewstv.in / 06.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತೀರ್ಥಹಳ್ಳಿಯ ಸೋಬಿನಕೆರೆ ಶಾಲೆಯಲ್ಲಿ ಕೊರೊನಾ ಲಸಿಕೆ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ನಂತರ ಕೈ ಕೈ ಮಿಲಾಯಿಸಿದ್ದಾರೆ.‌ ಬಿಜೆಪಿ ಕಾರ್ಯಕರ್ತರು ಸೂಚಿಸಿದವರಿಗೆ ಮಾತ್ರ ಲಸಿಕೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪಣೆ ತೆಗೆದಾಗ ಗಲಾಟೆಯಾಗಿದ್ದು ಆಸ್ಪತ್ರೆಗೆ ದಾಖಲಾಗಿ ದೂರು-ಪ್ರತಿದೂರು ನೀಡಿದ್ದಾರೆ. ಗಲಾಟೆಗೆ ಕಾರಣವಾದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ತೀರ್ಥಹಳ್ಳಿಯ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಿದರು. ನಂತರ ...

Read More »