ಶಿವಮೊಗ್ಗ: ತೈಲ ಬೆಲೆ ಹೆಚ್ಚಳ ಹಾಗೂ ಟೋಲ್ ಶುಲ್ಕ ಹೆಚ್ಚಳ ಖಂಡಿಸಿ ರಾಜ್ಯ ಲಾರಿ ಮಾಲೀಕರು ಮತ್ತು ಎಜೆಂಟರುಗಳು ಕರೆ ನೀಡಿರುವ ಲಾರಿ ಮುಷ್ಕರಕ್ಕೆ ಶಿವಮೊಗ್ಗದಲ್ಲಿಯೂ ವ್ಯಾಪಕ ಬೆಂಬಲ ವ್ಯಕ್ತವಾಗಿವೆ. ಮುಷ್ಕರ ಬೆಂಬಲಿಸಿ ಯಾವುದೇ ಲಾರಿಗಳು ಇಂದು ರಸ್ತೆಗೆ ಇಳಿದಿಲ್ಲ. ಸರಕು-ಸಾಗಣೆ ಸ್ಥಗಿತಗೊಳಿಸಿ ಲಾರಿ ಮಾಲೀಕರು ಒಂದು ದಿನದ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಮುಷ್ಕರದಿಂದಾಗಿ ಶಿವಮೊಗ್ಗ ನಗರದ ಸುಮಾರು 2 ಸಾವಿರಕ್ಕೂ ಅಧಿಕ ಲಾರಿಗಳ ಸಂಚಾರ ಸ್ಥಗಿತಗೊಂಡಿದೆ. ಶಿವಮೊಗ್ಗ ರೈಲ್ವೇ ನಿಲ್ದಾಣದ ಬಳಿ ಇರುವ ಗೂಡ್ಸ್ ಶೆಡ್ ನಲ್ಲೇ ಸುಮಾರು 200ಕ್ಕೂ ಹೆಚ್ಚು ಲಾರಿಗಳು ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv