Breaking News

Tag Archives: ಲೋಕ ಕಲ್ಯಾಣಾರ್ಥ ರುದ್ರ ಹೋಮ.

ಲೋಕ ಕಲ್ಯಾಣಾರ್ಥ ರುದ್ರ ಹೋಮ.

Cnewstv.in / 26.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲೋಕ ಕಲ್ಯಾಣಾರ್ಥ ರುದ್ರ ಹೋಮ. ಶಿವಮೊಗ್ಗ : ಲೋಕ ಕಲ್ಯಾಣಾರ್ಥ ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಶತ ಕೋಟೆ ಓಂ ನಮಃ ಶಿವಾಯ ಜಪ ಯಜ್ಞ ಅಂಗವಾಗಿ ಶ್ರೀ ರುದ್ರ ಹೋಮ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಮೇ 30 ಶನಿವಾರದಂದು ಬೆಳಿಗ್ಗೆ 8 ಗಂಟೆಗೆ ಗಣಪತಿ ಪೂಜೆ, ಗೋಪೂಜೆ, ಗುರುವಂದನಾ, ದೇವನಾಂದಿ, ಶ್ರೀಮಹಾಗಣಪತಿ ಹೋಮ, ರುದ್ರ ಹೋಮ, ಪೂರ್ಣಾಹುತಿ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಮಾಡಲಾಗುತ್ತದೆ. ಬೆಳಿಗ್ಗೆ ...

Read More »